Author: padi valored
-

ಶಾಸಕರು ಮತ್ತು ಸರಕಾರಿ ಇಲಾಖಾ ಅಧಿಕಾರಿಗಳೊಂದಿಗೆ ಮಕ್ಕಳ ಮುಖಾಮುಖಿ ಸಂವಾದ ಕಾರ್ಯಕ್ರಮ-ಪುತ್ತೂರು
ಪಡಿ ಸಂಸ್ಥೆ ಮಂಗಳೂರು ಮತ್ತು ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇದರ ವತಿಯಿಂದ ಪುತ್ತೂರು ನಟರಾಜ ವೇದಿಕೆಯಲ್ಲಿ ಶಾಸಕರು ಮತ್ತು ಸರಕಾರಿ ಇಲಾಖಾ ಅಧಿಕಾರಿಗಳೊಂದಿಗೆ ಮಕ್ಕಳ ಮುಖಾ-ಮುಖಿ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟಕರಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಆಡಳಿತ ಸಮಿತಿ ಅಧ್ಯಕ್ಷರಾದ ಶ್ರೀಯುತ ಸುಧಾಕರ ಶೆಟ್ಟಿ ಆಗಮಿಸಿ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಮಕ್ಕಳಿಗೆ ಅವಕಾಶಗಳನ್ನು ನಾವು ಒದಗಿಸಬೇಕಾಗಿದೆ. ವತ್ತು ಇಲಾಖಾ ಅಧಿಕಾರಿಗಳು, ಮತ್ತು ಶಾಸಕರ ಜೊತೆಗೆ…
-

ಡಿ.ಎಲ್.ಇಡಿ ಪಠ್ಯಕ್ರಮ- ಪ್ರಶಿಕ್ಷಣಾರ್ಥಿಗಳೊಂದಿಗೆ ಸಂವಾದ ಮತ್ತು ಮೌಲ್ಯಮಾಪನ ಕುರಿತ ಕಾರ್ಯಾಗಾರ
ಪಡಿ ಮತ್ತು ಜಿಲ್ಲಾ ಶಿಕ್ಷಣ ಶಿಕ್ಷಕ ತರಬೇತಿ ಸಂಸ್ಥೆ ದ.ಕ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಡಿ.ಎಲ್.ಇಡಿ ಪಠ್ಯಕ್ರಮ- ಪ್ರಶಿಕ್ಷಣಾರ್ಥಿಗಳೊಂದಿಗೆ ಸಂವಾದ ಮತ್ತು ಮೌಲ್ಯಮಾಪನ ಕುರಿತ ಕಾರ್ಯಾಗಾರವು ದಿನಾಂಕ ೧೪.೦೨.೨೦೧೯ ರಂದು ಕೊಡಿಯಾಲ್ ಬೈಲ್ ನ ಜಿಲ್ಲಾ ಶಿಕ್ಷಣ ಶಿಕ್ಷಕ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಜರಗಿತು. ಪಡಿ ನಿರ್ದೇಶಕರಾದ ರೆನ್ನಿ ಡಿಸೋಜ ಕಾರ್ಯಾಗಾರದ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಿಲ್ಲಾ ಶಿಕ್ಷಣ ಶಿಕ್ಷಕ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಸಿಪ್ರಿಯನ್ ಮೋಂತೆರೊರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಾಗಾರಕ್ಕೆ ಶುಭ ಆರೈಸಿದರು.…
-

ಗುಣಾತ್ಮಕ ಶಿಕ್ಷಣಕ್ಕಾಗಿ ಮಕ್ಕಳ ರಂಗ ಕಲಾತಂಡದ ಬಳಕೆ ಕಾರ್ಯಾಗಾರ
‘ಮಗುಸ್ನೇಹಿ ಸಮಾಜದತ್ತ ನಮ್ಮ ಹೆಜ್ಜೆ’ ಗುಣಾತ್ಮಕ ಶಿಕ್ಷಣಕ್ಕಾಗಿ ಮಕ್ಕಳ ರಂಗ ಕಲಾತಂಡದ ಬಳಕೆ ಕಾರ್ಯಾಗಾರ ಮತ್ತುಅಂಕುರ (ಮಗುಸ್ನೇಹಿ ಶಿಕ್ಷಣ ಮಾಹಿತಿ ಕೈಪಿಡಿ) ಬಿಡುಗಡೆ ಕಾರ್ಯಕ್ರಮವು ರೋಶಿನಿ ನಿಲಯ ಸಭಾಂಗಣ, ವೆಲೆನ್ಸಿಯಾ, ಮಂಗಳೂರು ಇಲ್ಲಿ ದಿನಾಂಕ ೨೬ ಮತ್ತು ೨೭ ಜನವರಿ ೨೦೧೯ ರಂದು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಪಡಿ ನಿರ್ದೇಶಕರಾದ ರೆನ್ನಿ ಡಿಸೋಜರವರು ಕಾರ್ಯಕ್ರಮದ ಕುರಿತಯ ಪ್ರಾಸ್ತವಿಕ ಮಾತುಗಳನ್ನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಬಾಸುಮ ಕೊಡಗುರವರು ಅಂಕುರ ಪುಸ್ತಕ ಬಿಡುಗಡೆ ಮಾಡಿದರು. ಸಮಾರಂಭದಲ್ಲಿ ಉಡುಪಿ ಜಿಲ್ಲಾ ಶಿಕ್ಷಣ ಸಂಪನ್ಮೂಲ…
